ದೊರೆನ್ಯೂಸ್ (ಬೆಳಗಾವಿ): ನಗರಾಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪ್ರೀತಮ್ ನಸಲಾಪುರೆ ಅವರನ್ನು ಬೆಳಗಾವಿ ಜಿಲ್ಲೆ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ರಾಜಶೇಖರ್ ತಳವಾರ ಹೂಗುಚ್ಛ ನೀಡಿ ಸನ್ಮಾನಿಸಿದರು.
![]() |
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಸನ್ಮಾನಿಸುತ್ತಿರುವ ವಾಲ್ಮೀಕಿ ನಾಯಕ ಸಮಾಜದ ಮುಖಂಡರು. |
ಈ ಸಂದರ್ಭದಲ್ಲಿ ಬೆಳಗಾವಿಯ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾ ಕಾರ್ಯದರ್ಶಿ ದಿನೇಶ್ ಬಾಗಡೆ ಹಾಗೂ ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
No comments:
Post a Comment