![]() |
ಪ್ರಾಥಮಿಕ ಆರೋಗ್ಯ ಕೇಂದ್ರ ಪಾಮನಕಲ್ಲೂರು |
ದೊರೆ ನ್ಯೂಸ್ ಕನ್ನಡ: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ವಿವಿಧೆಡೆ ನಿಜ ಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
![]() |
ಗ್ರಾಮ ಪಂಚಾಯತಿ ಕಾರ್ಯಾಲಯ ಪಾಮನಕಲ್ಲೂರು |
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಯಂತೋತ್ಸವ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಭಾರ್ಗವಿ ಜಹಗಿರದಾರ, ಕಿರಿಯ ಆರೋಗ್ಯ ಸಹಾಯಕ ಎಮ್.ಡಿ ಜಲಾಲುದ್ಧಿನ್, ಕಿರಿಯ ಪ್ರಯೋಗಶಾಲಾ ತಂತ್ರಜ್ಞ ಅಸ್ಪಕ್, ಪಾರ್ಮಾಸಿಸ್ಟ್ ಚಂದ್ರಕಲಾ, ಸಿಬ್ಬಂದಿಗಳಾದ ಮಲ್ಲಮ್ಮ, ಶಾಂತಾ ಕೆ ಸೇರಿದಂತೆ ಅನೇಕರಿದ್ದರು.
![]() |
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಮನಕಲ್ಲೂರು |
ಗ್ರಾಮ ಪಂಚಾಯ್ತಿಯಲ್ಲಿ ಆಚರಿಸಲಾದ ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ಪರಮಣ್ಣ, ಸುಗಪ್ಪ, ಗ್ರಾಮಸ್ಥರಾದ ಗುಡದಯ್ಯ ಗಡ್ಡಿಮನೆ, ಹುಸೇನಪ್ಪ, ಮಲ್ಲಿಕಾರ್ಜುನ ಸೇರಿದಂತೆ ಅನೇಕರಿದ್ದರು.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮಾಲತೇಶ್, ಶಶಿಕಲಾ ಕರಿಗಾರ್, ಪರಿನಾಬಿ, ಲತಾ, ರೇಣುಕಾ, ಎಸ್ಡಿಎಂಸಿ ಅಧ್ಯಕ್ಷ ಅಯ್ಯಪ್ಪ ಕುರುಬರ್, ಮುಖಂಡರಾದ ಗುಡದಯ್ಯ ಗಡ್ಡಿಮನೆ, ಮಲ್ಲಪ್ಪ ಹಿರೆಮನೆ, ಸೇರಿದಂತೆ ಅನೇಕರಿದ್ದರು.
-------------------------------------------------------
(ಓದುಗ ಸ್ನೇಹಿತರು ಸುದ್ದಿಗಳನ್ನು, ವಿಶೇಷ ಲೇಖನ, ಅನಿಸಿಕೆ ಬರಹಗಳನ್ನು ನಮಗೆ ಕಳುಹಿಸಿದರೆ ನಾವು ಪ್ರಕಟಿಸುತ್ತೇವೆ. ದಾಖಲೆ, ಸಾಕ್ಷಿ ಸಹಿತ ಸುದ್ದಿಗಳಿಗೆ ಮಾತ್ರ ನಮ್ಮಲ್ಲಿ ಅವಕಾಶವಿದೆ.
ನಿಖರ ಸುದ್ದಿಗಳು, ಲೇಖನಗಳು, ಅನಿಸಿಕೆ ಬರಹಗಳು ಇದ್ದಲ್ಲಿ ಇಮೇಲ್ ಮಾಡಿ: dorenewskannada@gmail.com )
No comments:
Post a Comment