ಪಾಮನಕಲ್ಲೂರು ಗ್ರಾಮ ಪಂಚಾಯತಿಗೆ ಬೀಗ: ಕರವೇ ಎಚ್ಚರಿಕೆ
![]() |
ಪಿಡಿಒಗೆ ಮನವಿ ಸಲ್ಲಿಸಿದ ಕರವೇ ಮುಖಂಡರು, ಗ್ರಾಮಸ್ಥರು |
"DORE NEWS KANNADA ದೊರೆ ನ್ಯೂಸ್ ಕನ್ನಡ " ಇದು ಕನ್ನಡ ವೆಬ್ ಸೈಟ್ ಆಗಿದ್ದು, ದೇಶದ ಮೂಲೆಮೂಲೆಯಲ್ಲಿನ ನಿಖರ ಸುದ್ದಿಗಳನ್ನು ನಿಮ್ಮ ಮುಂದಿಡುವ ಅಂತರ್ಜಾಲ ತಾಣವಾಗಿದೆ.
ಪಾಮನಕಲ್ಲೂರು ಗ್ರಾಮ ಪಂಚಾಯತಿಗೆ ಬೀಗ: ಕರವೇ ಎಚ್ಚರಿಕೆ
![]() |
ಪಿಡಿಒಗೆ ಮನವಿ ಸಲ್ಲಿಸಿದ ಕರವೇ ಮುಖಂಡರು, ಗ್ರಾಮಸ್ಥರು |
ರಾಯಚೂರು (ಅ.17): ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘ (ಕೆಪಿಆರ್ಎಸ್) ದ ಗ್ರಾಮ ಘಟಕವನ್ನು ಸೋಮವಾರ ರಾತ್ರಿ ರಚಿಸಿ, ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ಪಾಮನಕಲ್ಲೂರು ಗ್ರಾಮದ ಮಲ್ಲಪ್ಪ ಹಿರೇಮನಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ಶ್ರೀನಿವಾಸ ಸಾನಬಾಳ, ಉಪಾಧ್ಯಕ್ಷರುಗಳನ್ನಾಗಿ ಬಸವರಾಜ ಛಲವಾದಿ, ಕನಕಪ್ಪ ಹರಿಜನ, ಸಹ ಕಾರ್ಯದರ್ಶಿಗಳನ್ನಾಗಿ ಯಮನಪ್ಪ ಯದ್ದಲದೊಡ್ಡಿ, ಹನುಮಂತ ಕಲ್ಲೂರು, ಖಜಾಂಚಿಯನ್ನಾಗಿ ರಾಜೇಶ ಬಾಂಬೆ, ಸದಸ್ಯರನ್ನಾಗಿ ನಾಗೇಶ ಟೂಬಾಕಿ, ರಮೇಶ್ ಕಲ್ಲೂರು, ಹುಲಗಪ್ಪ ಗಡ್ಡಿಮನಿ, ದೇವಪ್ಪ ಹೂನೂರು, ಪಿಡ್ಡಪ್ಪ ಶಿರಹಟ್ಟಿ, ಕರೆಪ್ಪ ಗಂಟ್ಲಿ, ದುರ್ಗಾಸಿಂಗ್ ರಜಪೂತ್, ರಂಗಪ್ಪ ಹರಕೇರಿ, ದುರುಗಪ್ಪ ಗಂಟ್ಲಿರವರನ್ನು ನೇಮಕ ಮಾಡಲಾಗಿದೆ.
ಕೆಪಿಆರ್ಎಸ್ ನ ಜಿಲ್ಲಾ ಸಮಿತಿ ಸದಸ್ಯರಾದ ರಮೇಶ್ ವೀರಾಪೂರ್, ಮುಖಂಡರಾದ ನಿಂಗಪ್ಪ ವೀರಾಪೂರ್ ರವರು ನೂತನ ಘಟಕ ರಚಿಸಿ, ಪದಾಧಿಕಾರಿಗಳನ್ನು ನೇಮಿಸಿದರು.
ಈ ಸಂದರ್ಭದಲ್ಲಿ ರಮೇಶ್ ಗಂಟ್ಲಿ ಪಾಮನಕಲ್ಲೂರು, ಅಮರೇಶ ಡಿ ಪೂಜಾರಿ, ಅಯ್ಯಣ್ಣ ನಾಯಕ ಪಾಮನಕಲ್ಲೂರು ಸೇರಿದಂತೆ ಅನೇಕರಿದ್ದರು.